ಓದುಗರ ಪತ್ರ
ದ್ವಿತೀಯ ಪಿಯುಸಿ ಪರೀಕ್ಷೆ ೨ರ -ಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿ ಗಳ ಪರೀಕ್ಷಾ ಪಲಿತಾಂಶಗಳನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ೩ ಅವಕಾಶಗಳನ್ನು ನೀಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಇನ್ನೂ ಒಂದು ಬಾರಿ ಪರೀಕ್ಷೆ ಬರೆದು ಬಾಕಿ ಉಳಿಸಿಕೊಂಡಿರುವ ವಿಷಯಗಳಲ್ಲಿ ತೇರ್ಗಡೆಯಾಗಬಹುದು. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಜೀವನವೇ ಮುಗಿದು ಹೋಯಿತು ಎಂಬಂತೆ ಭಾವಿಸುವುದು ಹಾಗೂ ಅನುತ್ತೀರ್ಣರಾದ ಮಕ್ಕಳನ್ನು ಪೋಷಕರು ಇತರೆ ಮಕ್ಕಳೊಂದಿಗೆ ಹೋಲಿಕೆ ಮಾಡಿ ನಿಂದಿಸುವುದು ಸರಿಯಲ್ಲ. ಜೀವನದಲ್ಲಿ ಏನೇ ಸಂಕಷ್ಟ ಬಂದರೂ ಎದುರಿಸುವ ಧೈರ್ಯವನ್ನು ಪೋಷಕರು ಮಕ್ಕಳಿಗೆ ತುಂಬಬೇಕು. ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.
-ಎಸ್.ಶ್ರೀದೇವಿ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…