ಓದುಗರ ಪತ್ರ
ಜೂನ್ ಸಮೀಪಿಸುತ್ತಿದ್ದಂತೆ ಶಾಲೆ ಪುನಾರಂಭಗೊಳ್ಳುವ ಸಂಭ್ರಮ ಎಲ್ಲೆಡೆ ಕಾಣಿಸುತ್ತದೆ. ಸರ್ಕಾರಿ ಶಾಲೆಗಳನ್ನು ಅವಲಂಬಿಸಿರುವ ಮಕ್ಕಳು ಶಾಲೆಗಳಲ್ಲಿ ಕೊಡುವ ಪುಸ್ತಕ, ಸಮವಸಕ್ಕಾಗಿ ಕಾಯುತ್ತಿರುತ್ತಾರೆ. ಕೆಲವು ಬಾರಿ ಶಾಲೆ ತೆರೆದು ತಿಂಗಳಾದರೂ ಮಕ್ಕಳು ಅನೇಕ ಸೌಲಭ್ಯಗಳಿಂದ ವಂಚಿತರಾಗುವುದರ ಜತೆಗೆ ಪಠ್ಯಪುಸ್ತಕ ಸಿಗದ ಕಾರಣ ಓದುವ ಆಸಕ್ತಿ ಕಳೆದುಕೊಳ್ಳುತ್ತಾರೆ. ಜೂನ್ ವೇಳೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ರೈನ್ ಕೋಟ್ ಜೊತೆಗೆ ಛತ್ರಿಯನ್ನು ವಿತರಿಸಿದರೆ ಅನುಕೂಲವಾಗುತ್ತದೆ. ಅಲ್ಲದೇ ಶಾಲೆ ಪುನಾರಂಭಗೊಳ್ಳುವ ಕೆಲವು ದಿನಗಳ ಮುಂಚೆ ಮುಖ್ಯ ಶಿಕ್ಷಕರು ಶಾಲೆಗಳನ್ನು ಪರಿಶೀಲಿಸಿ ಸ್ವಚ್ಛಗೊಳಿಸಲು ಕ್ರಮ ವಹಿಸಿ ಪೂರ್ವ ಸಿದ್ಧತೆಯನ್ನು ಕೈಗೊಳ್ಳಬೇಕು.
– ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ. ಎಂ. ಕಾಲೋನಿ, ಮೈಸೂರು.
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…