ಶಿಕ್ಷಣ

ದ್ವಿತೀಯ ಪಿಯು ಪರೀಕ್ಷೆಯ 2023ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022–23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾ ಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ಪ್ರಕಟಿಸಿದೆ.

ಮಾರ್ಚ್‌ 9ರಿಂದ 29ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್‌ 9ರಂದು ಕನ್ನಡ, ಅರೇಬಿಕ್‌, 11ರಂದು ಗಣಿತ, ಶಿಕ್ಷಣಶಾಸ್ತ್ರ

13ರಂದು ಅರ್ಥಶಾಸ್ತ್ರ

14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ವಿಜ್ಞಾನ, ಮೂಲಗಣಿತ

15ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌

16ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

17ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೊಮೊಬೈಲ್‌, ಆರೋಗ್ಯರಕ್ಷಣೆ, ಸೌಂದರ್ಯ ಮತ್ತು ಕ್ಷೇಮಶಾಸ್ತ್ರ

18ರಂದು ಭೂಗೋಳ ವಿಜ್ಞಾನ, ಜೀವ ವಿಜ್ಞಾನ

20ರಂದು ಇತಿಹಾಸ, ಭೌತವಿಜ್ಞಾನ

21ರಂದು ಹಿಂದಿ

23ರಂದು ಇಂಗ್ಲಿಷ್‌

25ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

27ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ, ಗೃಹ ವಿಜ್ಞಾನ

29ರಂದು ಸಮಾಜ ವಿಜ್ಞಾನ, ವಿದ್ಯುನ್ಮಾನ, ಗಣಕ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರೂ ಕೂಡ ಟ್ವೀಟ್‌ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

36 mins ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

39 mins ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

40 mins ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

44 mins ago

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

4 hours ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

4 hours ago