ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಟ್ರಸ್ಟ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.
ಮುಂದಿನ ದಿನಗಳಲ್ಲಿ ಇನ್ಇಪಿ ಆಧಾರದ ಮೇಲೆ ತರಗತಿ ಆರಂಭಿಸಲಾಗುತ್ತದೆ. ಪ್ರಾರಂಭಿಕ ಹಂತದಲ್ಲಿ 500ರಿಂದ 600 ಶಾಲೆಗಳಲ್ಲಿ ಇನ್ಇಪಿ ಜಾರಿ ಮಾಡಲಾಗುತ್ತದೆ. ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲ ಬೇಡಿಕೆಗಳನ್ನೂ ಸರ್ಕಾರವೇ ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…