ಶಿಕ್ಷಣ

CBSE ನಕಲಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ರೂಪ್ಸಾ ಸಂಘಟನೆ ಅಧ್ಯಕ್ಷನ ಬಂಧನ

ಬೆಂಗಳೂರು : ಸಿಬಿಎಸ್‍ಇ ನಕಲಿ ಪ್ರಮಾಣ ಪತ್ರ ಮಾಡಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ರೂಪ್ಸಾ ಸಂಘಟನೆ ಅಧ್ಯಕ್ಷರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‍ಇ ನಕಲಿ ಪ್ರಮಾಣಪತ್ರ ಸಲ್ಲಿಸಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಪೆÇಲೀಸರು ಬಂಸಿ ವಿಚಾರಣೆ ನಡೆಸುತ್ತಿದ್ದಾರೆಂದರು.
ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಒತ್ತಾಯಿಸಿರುವ ಪ್ರಕರಣವನ್ನು ಸಿಬಿಐಗೆ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸಿಬಿಐಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಯಾರೂ, ಯಾರನ್ನು ತೇಜೊವಧೆ ಮಾಡಬಾರದು. ಯಾರೇ ಆದರೂ ಕಾನೂನು ಕೈಗೆತ್ತುಕೊಂಡರೆ ಪೆÇಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಚುನಾವಣೆ ಆಯೋಗದ ಸೂಚನೆ ಮೇರೆಗೆ ಸ್ಯಾಂಟ್ರೋ ರವಿ ಕೇಸ್ ತನಿಖಾಕಾರಿಯನ್ನು ನಾವು ವರ್ಗಾವಣೆ ಮಾಡಿಲ್ಲ. ವರ್ಗಾವಣೆ ಆಗಿದೆ. ಚುನಾವಣೆ ಆಯೋಗದ ನಿಯಮ ಕಠಿಣವಾಗಿದೆ. ಈ ನಿಯಮದ ಅಡಿ ವರ್ಗಾವಣೆ ಕ್ರಮ ಆಗಿದೆ ಎಂದು ಮತ್ತೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.

andolanait

Share
Published by
andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

8 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

9 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

9 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

9 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago