ಶಿಕ್ಷಣ

10 ನೇ ತರಗತಿ ಪಠ್ಯಪುಸ್ತಕಗಳಿಂದ ಪ್ರಜಾಪ್ರಭುತ್ವ ವಿಷಯವನ್ನು ಕೈಬಿಟ್ಟ ಕೇಂದ್ರ ಸರ್ಕಾರ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಇನ್ನುಮುಂದೆ ಸರ್ಕಾರದಿಂದ ಪ್ರಕಟಿತ ಪಠ್ಯಪುಸ್ತಕಗಳಿಂದ ಪಿರಿಯೋಡಿಕ್‌ ಟೇಬಲ್‌, ಪ್ರಜಾಪ್ರಭುತ್ವ ಹಾಗೂ ಶಕ್ತಿಯ ಮೂಲಗಳ ವಿಷಯಗಳನ್ನು ಕಲಿಯುವುದಿಲ್ಲ. ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ವೈವಾರಿಕತೆಯ ಭಾಗವಾಗಿ ಈಗ ವಿಷಯಗಳ ಸಂಪೂರ್ಣ ಅಧ್ಯಾಯಗಳನ್ನು ಅಳಿಸಲಾಗಿದೆ.

10ನೇ ತರಗತಿಯ ಪಠ್ಯಕ್ರಮದಿಂದ ವಿಕಾಸನ ಸಿದ್ದಾಂತವನ್ನು ತೆಗೆದುಹಾಕುವಿಕೆಯು ಈ ವರ್ಷದ ಆರಂಭದಲ್ಲಿ ಹೆಚ್ಚು ಕಳವಳವನ್ನು ಹುಟ್ಟುಹಾಕಿತ್ತು.

ನ್ಯಾಶನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಆಂಡ್‌ ಟ್ರೈನಿಂಗ್‌(ಎನ್‌ಸಿಇಆರ್‌ಟಿ) ಹೊಸದಾಗಿ ಬಿಡುಗಡೆ ಮಾಡಿರುವ ಪಠ್ಯ ಪುಸ್ತಕಗಳು ಪಿರಿಯೋಡಿಕ್‌ ಟೇಬಲ್‌ ಅಧ್ಯಾಯ ಸೇರಿದಂತೆ ಮತ್ತಷ್ಟು ಕಡಿತಗಳನ್ನು ಬಹಿರಂಗಪಡಿಸಿದೆ.

ವಿಜ್ಞಾನ ಪಠ್ಯ ಪುಸ್ತಕದಿಂದ ಕೈಬಿಡಲಾದ ವಿಷಯಗಳಲ್ಲಿ ಪರಿಸರ ಸುರಕ್ಷಿತೆ ಹಾಗೂ ಶಕ್ತಿಯ ಮೂಲಗಳ ಅಧ್ಯಾಯಗಳು ಸೇರಿವೆ.

ಇತ್ತೀಚಿನ ಪರಿಷ್ಕರಣೆಯ ನಂತರ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವ ಹಾಗೂ ರಾಜಕೀಯ ಪಕ್ಷಗಳ ಸವಾಲುಗಳ ಸಂಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago