ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಇನ್ನುಮುಂದೆ ಸರ್ಕಾರದಿಂದ ಪ್ರಕಟಿತ ಪಠ್ಯಪುಸ್ತಕಗಳಿಂದ ಪಿರಿಯೋಡಿಕ್ ಟೇಬಲ್, ಪ್ರಜಾಪ್ರಭುತ್ವ ಹಾಗೂ ಶಕ್ತಿಯ ಮೂಲಗಳ ವಿಷಯಗಳನ್ನು ಕಲಿಯುವುದಿಲ್ಲ. ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ವೈವಾರಿಕತೆಯ ಭಾಗವಾಗಿ ಈಗ ವಿಷಯಗಳ ಸಂಪೂರ್ಣ ಅಧ್ಯಾಯಗಳನ್ನು ಅಳಿಸಲಾಗಿದೆ.
10ನೇ ತರಗತಿಯ ಪಠ್ಯಕ್ರಮದಿಂದ ವಿಕಾಸನ ಸಿದ್ದಾಂತವನ್ನು ತೆಗೆದುಹಾಕುವಿಕೆಯು ಈ ವರ್ಷದ ಆರಂಭದಲ್ಲಿ ಹೆಚ್ಚು ಕಳವಳವನ್ನು ಹುಟ್ಟುಹಾಕಿತ್ತು.
ನ್ಯಾಶನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆಂಡ್ ಟ್ರೈನಿಂಗ್(ಎನ್ಸಿಇಆರ್ಟಿ) ಹೊಸದಾಗಿ ಬಿಡುಗಡೆ ಮಾಡಿರುವ ಪಠ್ಯ ಪುಸ್ತಕಗಳು ಪಿರಿಯೋಡಿಕ್ ಟೇಬಲ್ ಅಧ್ಯಾಯ ಸೇರಿದಂತೆ ಮತ್ತಷ್ಟು ಕಡಿತಗಳನ್ನು ಬಹಿರಂಗಪಡಿಸಿದೆ.
ವಿಜ್ಞಾನ ಪಠ್ಯ ಪುಸ್ತಕದಿಂದ ಕೈಬಿಡಲಾದ ವಿಷಯಗಳಲ್ಲಿ ಪರಿಸರ ಸುರಕ್ಷಿತೆ ಹಾಗೂ ಶಕ್ತಿಯ ಮೂಲಗಳ ಅಧ್ಯಾಯಗಳು ಸೇರಿವೆ.
ಇತ್ತೀಚಿನ ಪರಿಷ್ಕರಣೆಯ ನಂತರ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವ ಹಾಗೂ ರಾಜಕೀಯ ಪಕ್ಷಗಳ ಸವಾಲುಗಳ ಸಂಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…