ಶಿಕ್ಷಣ

10 ನೇ ತರಗತಿ ಪಠ್ಯಪುಸ್ತಕಗಳಿಂದ ಪ್ರಜಾಪ್ರಭುತ್ವ ವಿಷಯವನ್ನು ಕೈಬಿಟ್ಟ ಕೇಂದ್ರ ಸರ್ಕಾರ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಇನ್ನುಮುಂದೆ ಸರ್ಕಾರದಿಂದ ಪ್ರಕಟಿತ ಪಠ್ಯಪುಸ್ತಕಗಳಿಂದ ಪಿರಿಯೋಡಿಕ್‌ ಟೇಬಲ್‌, ಪ್ರಜಾಪ್ರಭುತ್ವ ಹಾಗೂ ಶಕ್ತಿಯ ಮೂಲಗಳ ವಿಷಯಗಳನ್ನು ಕಲಿಯುವುದಿಲ್ಲ. ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ವೈವಾರಿಕತೆಯ ಭಾಗವಾಗಿ ಈಗ ವಿಷಯಗಳ ಸಂಪೂರ್ಣ ಅಧ್ಯಾಯಗಳನ್ನು ಅಳಿಸಲಾಗಿದೆ.

10ನೇ ತರಗತಿಯ ಪಠ್ಯಕ್ರಮದಿಂದ ವಿಕಾಸನ ಸಿದ್ದಾಂತವನ್ನು ತೆಗೆದುಹಾಕುವಿಕೆಯು ಈ ವರ್ಷದ ಆರಂಭದಲ್ಲಿ ಹೆಚ್ಚು ಕಳವಳವನ್ನು ಹುಟ್ಟುಹಾಕಿತ್ತು.

ನ್ಯಾಶನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಆಂಡ್‌ ಟ್ರೈನಿಂಗ್‌(ಎನ್‌ಸಿಇಆರ್‌ಟಿ) ಹೊಸದಾಗಿ ಬಿಡುಗಡೆ ಮಾಡಿರುವ ಪಠ್ಯ ಪುಸ್ತಕಗಳು ಪಿರಿಯೋಡಿಕ್‌ ಟೇಬಲ್‌ ಅಧ್ಯಾಯ ಸೇರಿದಂತೆ ಮತ್ತಷ್ಟು ಕಡಿತಗಳನ್ನು ಬಹಿರಂಗಪಡಿಸಿದೆ.

ವಿಜ್ಞಾನ ಪಠ್ಯ ಪುಸ್ತಕದಿಂದ ಕೈಬಿಡಲಾದ ವಿಷಯಗಳಲ್ಲಿ ಪರಿಸರ ಸುರಕ್ಷಿತೆ ಹಾಗೂ ಶಕ್ತಿಯ ಮೂಲಗಳ ಅಧ್ಯಾಯಗಳು ಸೇರಿವೆ.

ಇತ್ತೀಚಿನ ಪರಿಷ್ಕರಣೆಯ ನಂತರ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವ ಹಾಗೂ ರಾಜಕೀಯ ಪಕ್ಷಗಳ ಸವಾಲುಗಳ ಸಂಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ.

andolanait

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

32 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago