ಬೆಂಗಳೂರು-ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಶನಿವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 1 ರಿಂದ 15 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ.
ತಾತ್ಕಾಲಿಕ ವೇಳಾಪಟ್ಟಿ
ದಿನಾಂಕ 01-04-2023, ಶನಿವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗೂ ಸಂಸ್ಕೃತ.
04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ.
06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ.
10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ .
ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…