ಶಿಕ್ಷಣ

SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು-ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಶನಿವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 1 ರಿಂದ 15 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 01-04-2023, ಶನಿವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗೂ ಸಂಸ್ಕೃತ.

04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ.
06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ.
10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ .
ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

andolanait

Share
Published by
andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago