ಬೆಂಗಳೂರು: 2023-24ರ ರಾಜ್ಯ ಬಜೆಟ್ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ.
ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಜೊತೆಗೆ ಶಾಲಾ-ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್ಗಳ ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾರಾಯಣ ಗುರು ವಸತಿ ಶಾಲೆ ಪ್ರತಿ ಶಾಲೆಗೆ 18 ಕೋಟಿ ವೆಚ್ಚ ವ್ಯಯಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…