ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಈ ಸಲದ ಅತ್ಯುತ್ತಮ ಪ್ರಶಸ್ತಿಯಲ್ಲಿ ಭಾರತದ ಯಾವೆಲ್ಲ ಸಿನಿಮಾಗಳಿಗೆ ಆವಾರ್ಡ್ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.
ಪ್ರಶಸ್ತಿ ಪಡೆದ ಪ್ರಮುಖರ ವಿವರ
ಅತ್ಯುತ್ತಮ ಮನರಂಜನಾ ಚಿತ್ರ– ಕಾಂತಾರ
ಅತ್ಯುತ್ತಮ ನಟ– ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ನಟಿ– ನಿತ್ಯಾ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ಛಾಯಾಗ್ರಹಣ– ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ (ಹಿನ್ನೆಲೆ ಸಂಗೀತ)-ಎ ಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ- ತಿರುಚಿತ್ರಂಬಲಂ (ತಮಿಳು)
ಅತ್ಯುತ್ತಮ ಸಾಹಸ ನಿರ್ದೇಶನ- ಕೆಜಿಎಫ್: ಚಾಪ್ಟರ್ 2
ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ– ಕೆಜಿಎಫ್- ಚಾಪ್ಟರ್ 2
ಅತ್ಯುತ್ತಮ ಮರಾಠಿ ಪ್ರಾದೇಶಿಕ ಸಿನಿಮಾ– ವಾಲ್ವಿ
ಅತ್ಯುತ್ತಮ ತಮಿಳು ಪ್ರಾದೇಶಿಕ ಸಿನಿಮಾ- ಪೊನ್ನಿಯಿನ್ ಸೆಲ್ವನ್ 1
ಅತ್ಯುತ್ತಮ ತೆಲುಗು ಪ್ರಾದೇಶಿಕ ಸಿನಿಮಾ– ಕಾರ್ತಿಕೇಯ 2
ವಿಶೇಷ ಪ್ರಶಸ್ತಿ– ನಟ ಮನೋಜ್ ಬಾಜ್ಪೇಯಿ- ಚಿತ್ರ: ಗುಲ್ಮೋಹರ್
ಅತ್ಯುತ್ತಮ ಚೊಚ್ಚಲ ನಿರ್ದೇಶಕ– ಬಸ್ತಿ ದಿನೇಶ್ ಶೆಣೈ (ಮಧ್ಯಂತರ-ಕಿರುಚಿತ್ರ-ಕನ್ನಡ)
ಪ್ರಶಸ್ತಿಗಳ ಆಯ್ಕೆಗೆ ಸುಧೀರ್ ಮಿಶ್ರಾ, ಪ್ರಿಯನಂದನ್ ಟಿ.ಆರ್, ಸಿ.ಅಜೋಯ್, ಎನ್.ಎಸ್ ಮಾಧವನ್ ಹಾಗೂ ಆ್ಯನ್
ಅಗಸ್ಟಿಸ್ ತೀರ್ಪುಗಾರರ ಮಂಡಳಿಯ ಸದಸ್ಯರಾಗಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…