ಮನರಂಜನೆ

ಡಿವೋರ್ಸ್‌ ಬಗ್ಗೆ ನಟ ಅಜಯ್‌ ರಾವ್‌ ಮೊದಲ ಪ್ರತಿಕ್ರಿಯೆ, ದಿಢೀರ್‌ ನಿರ್ಧಾರದ ಬಗ್ಗೆ ಹೇಳಿದ್ದೇನು?

ಬೆಂಗಳೂರು : ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್ ದಂಪತಿ ಡಿವೋರ್ಸ್‌ ಪಡೆಯಲು ಮುಂದಾಗಿದ್ದಾರೆ ಎಂಬ ವಿಚಾರ ಚಂದನವನದಲ್ಲಿ ಸಂಚಲನ ಸೃಷ್ಟಿಸಿದೆ.

2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್‌ ರಾವ್‌ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್‌ ಆಗಿತ್ತು. ಈ ಮಧ್ಯೆ ಸ್ವಪ್ನಾ ರಾವ್‌ ಅವರು ಪತಿ ಅಜಯ್‌ ರಾವ್‌ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ, ಇದೀಗ ದಿಢೀರ್‌ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸುದ್ದಿ ಎಲ್ಲಡೇ ವೈರಲ್‌ ಆಗ್ತಿದೆ. ಈ ಬಗ್ಗೆ ನಟ ಅಜಯ್‌ ರಾವ್‌ ಅವರು ಮೌನ ಮುರಿದಿದ್ದಾರೆ.

ಇದು ನನ್ನ ಪರ್ಸನಲ್‌ ವಿಚಾರ. ಇದನ್ನಾ ನಾವೇ ಬಗೆಹರಿಸಿಕೊಳ್ತಿನಿ. ನನ್ನ ಪತ್ನಿ ಕೋರ್ಟ್‌ಗೆ ಹೋಗಿದ್ದಾಳಾ? ಇಲ್ಲವಾ ನನಗೆ ಗೊತ್ತಿಲ್ಲ. ಚರ್ಚೆ ಮಾಡಿ ಹೇಳ್ತೀನಿ. ನನ್ನ ಮಗಳ ಭವಿಷ್ಯಕ್ಕೆ ತೊಂದರೆ ಆಗಬಾರರ್ದು. ಇದು ನನ್ನ ಪರ್ಸನಲ್‌ ವಿಚಾರ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

32 seconds ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

10 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

1 hour ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

1 hour ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

1 hour ago

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…

1 hour ago