ajay rao
ಬೆಂಗಳೂರು : ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ದಂಪತಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ವಿಚಾರ ಚಂದನವನದಲ್ಲಿ ಸಂಚಲನ ಸೃಷ್ಟಿಸಿದೆ.
2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್ ರಾವ್ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್ ಆಗಿತ್ತು. ಈ ಮಧ್ಯೆ ಸ್ವಪ್ನಾ ರಾವ್ ಅವರು ಪತಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ, ಇದೀಗ ದಿಢೀರ್ ಡಿವೋರ್ಸ್ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸುದ್ದಿ ಎಲ್ಲಡೇ ವೈರಲ್ ಆಗ್ತಿದೆ. ಈ ಬಗ್ಗೆ ನಟ ಅಜಯ್ ರಾವ್ ಅವರು ಮೌನ ಮುರಿದಿದ್ದಾರೆ.
ಇದು ನನ್ನ ಪರ್ಸನಲ್ ವಿಚಾರ. ಇದನ್ನಾ ನಾವೇ ಬಗೆಹರಿಸಿಕೊಳ್ತಿನಿ. ನನ್ನ ಪತ್ನಿ ಕೋರ್ಟ್ಗೆ ಹೋಗಿದ್ದಾಳಾ? ಇಲ್ಲವಾ ನನಗೆ ಗೊತ್ತಿಲ್ಲ. ಚರ್ಚೆ ಮಾಡಿ ಹೇಳ್ತೀನಿ. ನನ್ನ ಮಗಳ ಭವಿಷ್ಯಕ್ಕೆ ತೊಂದರೆ ಆಗಬಾರರ್ದು. ಇದು ನನ್ನ ಪರ್ಸನಲ್ ವಿಚಾರ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…