ಮನರಂಜನೆ

ಡಿವೋರ್ಸ್‌ ಬಗ್ಗೆ ನಟ ಅಜಯ್‌ ರಾವ್‌ ಮೊದಲ ಪ್ರತಿಕ್ರಿಯೆ, ದಿಢೀರ್‌ ನಿರ್ಧಾರದ ಬಗ್ಗೆ ಹೇಳಿದ್ದೇನು?

ಬೆಂಗಳೂರು : ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್ ದಂಪತಿ ಡಿವೋರ್ಸ್‌ ಪಡೆಯಲು ಮುಂದಾಗಿದ್ದಾರೆ ಎಂಬ ವಿಚಾರ ಚಂದನವನದಲ್ಲಿ ಸಂಚಲನ ಸೃಷ್ಟಿಸಿದೆ.

2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್‌ ರಾವ್‌ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್‌ ಆಗಿತ್ತು. ಈ ಮಧ್ಯೆ ಸ್ವಪ್ನಾ ರಾವ್‌ ಅವರು ಪತಿ ಅಜಯ್‌ ರಾವ್‌ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿ, ಇದೀಗ ದಿಢೀರ್‌ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸುದ್ದಿ ಎಲ್ಲಡೇ ವೈರಲ್‌ ಆಗ್ತಿದೆ. ಈ ಬಗ್ಗೆ ನಟ ಅಜಯ್‌ ರಾವ್‌ ಅವರು ಮೌನ ಮುರಿದಿದ್ದಾರೆ.

ಇದು ನನ್ನ ಪರ್ಸನಲ್‌ ವಿಚಾರ. ಇದನ್ನಾ ನಾವೇ ಬಗೆಹರಿಸಿಕೊಳ್ತಿನಿ. ನನ್ನ ಪತ್ನಿ ಕೋರ್ಟ್‌ಗೆ ಹೋಗಿದ್ದಾಳಾ? ಇಲ್ಲವಾ ನನಗೆ ಗೊತ್ತಿಲ್ಲ. ಚರ್ಚೆ ಮಾಡಿ ಹೇಳ್ತೀನಿ. ನನ್ನ ಮಗಳ ಭವಿಷ್ಯಕ್ಕೆ ತೊಂದರೆ ಆಗಬಾರರ್ದು. ಇದು ನನ್ನ ಪರ್ಸನಲ್‌ ವಿಚಾರ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

30 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

36 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

17 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago