ಮನರಂಜನೆ

ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್‌ ಕಳೆದ 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಡೈವೋರ್ಸ್‌ ನೀಡುವಂತೆ ಅಜಯ್‌ ಪತ್ನಿ ಸ್ವಪ್ನಾ ರಾವ್‌ ಕೋರ್ಟ್‌ ಮೊರೆ ಹೋಗಿದ್ದಾರೆ.

ಅಜಯ್‌ ರಾವ್‌ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಅವರು ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ.

ಪತಿ ಅಜಯ್‌ ವಿರುದ್ಧ ದೌರ್ಜನ್ಯ ಕೇಸ್‌ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್‌ ಮೊರೆ ಹೋಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago