ಮೈಸೂರು: ಡಾಲಿ ಧನಂಜರ್ ಅವರ ಮದುವೆ ಇದೇ ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ನಡೆಯಲಿದೆ.
ಈಗಾಗಲೇ ಅಭಿಮಾನಿಗಳಿಗೆ, ಚಲನಚಿತ್ರ ನಟರಿಗೆ, ರಾಜಕೀಯ ಗಣ್ಯರಿಗೆ ಮದುವೆ ಆಹ್ವಾನ ನೀಡಿರುವ ನಟ ಡಾಲಿ ಧನಂಜಯ್ ಅವರು, ಮದುವೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.
ಡಾಲಿ ಮದುವೆಗೆ ಇನ್ನು ಮೂರು ದಿನ ಬಾಕಿಯಿದ್ದು, ಅವರ ಮನೆಯಲ್ಲಿ ಮದುವೆಯ ಶಾಸ್ತ್ರಗಳು ಈಗಾಗಲೇ ಶುರುವಾಗಿವೆ.
ಧನಂಜಯ್ ಅವರ ಹುಟ್ಟೂರು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಡಾಲಿ ಮದುವೆ ಸಂಭ್ರಮ ಕಳೆಗಟ್ಟಿದೆ.
ಕುಟುಂಬದ ಸಂಪ್ರದಾಯದಂತೆ ದೇವರಿಗೆ ಪೂಜೆ ಸಲ್ಲಿಸುವ ಕಾರ್ಯಗಳು ನಡೆದಿವೆ. ತಮ್ಮ ಮನೆ ದೇವರಾದ ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ನಟ ಡಾಲಿ ದೇವರ ಫೋಟೋವನ್ನು ಹಿಡಿದುಕೊಂಡು ಕೊಂಡ ತುಳಿದಿದ್ದಾರೆ.
ಈ ಮೂಲಕ ಮದುವೆಗೂ ಮೊದಲು ನಟ ಡಾಲಿ ಧನಂಜಯ್ ಅವರು, ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿಗೆ ತೀರಿಸಬೇಕಾದ ಹರಕೆಯನ್ನು ಭಕ್ತಿ-ಭಾವದಿಂದ ನೆರವೇರಿಸಿದ್ದಾರೆ.
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…