ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೊತೆಗೆ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ.
ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡು ಫೋಟೋವನ್ನು ದರ್ಶನ್ ಅಪ್ಲೋಡ್ ಮಾಡಿದ್ದು, ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ಸಹ ಕೋರಿದ್ದಾರೆ.
ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ದರ್ಶನ್ ಪೋಸ್ಟ್ ನೋಡಿದ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಪೋಸ್ಟ್ಗೆ ಕಮೆಂಟ್ ಮಾಡಿರುವ ಅಭಿಮಾನಿಗಳು ದರ್ಶನ್ಗೂ ಕೂಡ ಸಂಕ್ರಾಂತಿಯ ಶುಭ ಕೋರಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…