Mysore
21
overcast clouds

Social Media

ಭಾನುವಾರ, 26 ಜುಲೈ 2026
Light
Dark

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಹೈಗೆ ರಿಟ್‌ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಸದ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮನೆಯಿಂದ ಹಾಸಿಗೆ, ಊಟ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳ ನಿರ್ದೇಶನದ ಮೇರೆಗೆ ಅವರು ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ರೇಣುಕಾಸ್ವಾಮಿ ಅವರನ್ನು ತಮ್ಮ ಆಪ್ತೆ ಪವಿತ್ರಾ ಗೌಡ ಅವರಿಗೆ ಅವಹೇಳನಕಾರಿ ಮೆಸೆಜ್‌ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ದರ್ಶನ್‌, ಪವಿತ್ರಾಗೌಡ ಸೇರಿದಂತೆ 19 ಮಂದಿ ಸೆರೆವಾಸ ಅನುಭವಿಸುತ್ತಿದ್ದಾರೆ.

Tags:
error: Content is protected !!