ಬೆಂಗಳೂರು: ಇದೇ ಆಗಸ್ಟ್.30ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬ್ಲಾಕ್ ಬಸ್ಟರ್ ಕರಿಯ ಚಿತ್ರ ಮತ್ತೆ ತೆರೆಗೆ ಬರಲಿದೆ.
ಈ ಬಗ್ಗೆ ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು ನಿಮ್ಮಿಂದ. ಅಭಿಮಾನಿಗಳು ಶಾಂತಿ, ತಾಳ್ಮೆ ಹಾಗೂ ಪ್ರೀತಿಯಿಂದ ಕರಿಯನನ್ನು ಹರಿಸಿ ಹಾರೈಸಿ. ಯಾವುದೇ ಅತಿರೇಕಗಳನ್ನು ಮಾಡಬೇಡಿ. ನಿಮ್ಮ ಆನ್ಲೈನ್ ಬರವಣಿಗೆಗಳು ಬೇರೆಯವರಿಗೆ ನೋವು ತರದಿರಲಿ. ದರ್ಶನ್ ಅವರು ಕಾನೂನು ಮುಕ್ತರಾಗಿ ಆದಷ್ಟು ಬೇಗ ಹೊರಗೆ ಬಂದು ನಿಮ್ಮ, ನಮ್ಮ ಜೊತೆ ಬೆರೆಯಲಿ, ಬೆಳೆಯಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಿರ್ದೇಶಕ ಪ್ರೇಮ್ ಬರೆದುಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…