ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್ಗೆ ದರ್ಶನ್ ಮನವಿಯೊಂದನ್ನು ಮಾಡಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್ ಹೇಳೋದಾ ಎಂದಿರುವ ನಟ ದರ್ಶನ್ ಅವರು, ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆಬ್ರವರಿ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಎಂಬ ಆಸೆಯಿತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ಇದೇ ವೇಳೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಬಗ್ಗೆ ದರ್ಶನ್ ಕ್ಲಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಎಂದು ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ ಎಂದು ಮಾಹಿತಿ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…