ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಕಳೆದ ವರ್ಷ ಜಾಮೀನಿನ ಮೇಳೇ ಜೈಲಿನಿಂದ ಹೊರಬಂದಿದ್ದ ದರ್ಶನ್ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ವಿಶ್ ಮಾಡಿ ಪೋಸ್ಟ್ ಹಾಕಿದ್ದಾರೆ.
ದರ್ಶನ್ ಕೇಕ್ ಕಟ್ ಮಾಡುವ ಹಳೆಯ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ದರ್ಶನ್ಗೆ ಪ್ರತಿದಿನ ಹುಟ್ಟುಹಬ್ಬ. ಪ್ರತಿ ದಿನ ಆಚರಿಸಲ್ಪಡುವ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…