Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನಟ ದ್ವಾರಕೀಶ್‌ ನಿಧನ: ಬುಧವಾರ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೆಸರಾಂತ ನಟ, ನಿರ್ಮಾಪಕ ಹಾಗೂ ನಿರ್ದೆಶಕ ದ್ವಾರಕೀಶ್‌ ಇಂದು (ಏ.೧೬) ವಿಧಿವಶರಾಗಿದ್ದು, ನಾಳೆ ಬೆಂಗಳೂರಿನಲ್ಲಿ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್​​ ಮೀಲ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬುಧವಾರ ಬೆಳಗಿನ ಜಾವದವರೆಗೂ ಪಾರ್ಥೀವ ಶರೀಶ ದರ್ಶನಕ್ಕೆ ಅವಕಾಶ ಕಲಿಸಲಾಗಿದೆ. ಅಂದು ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರಿಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರುವ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.

ದ್ವಾರಕೀಶ್‌ ಅವರ ಅಂತಿಮ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Tags: