ಬೆಂಗಳೂರು: ಸ್ಯಾಂಡಲ್ವುಡ್ನ ಹೆಸರಾಂತ ನಟ, ನಿರ್ಮಾಪಕ ಹಾಗೂ ನಿರ್ದೆಶಕ ದ್ವಾರಕೀಶ್ ಇಂದು (ಏ.೧೬) ವಿಧಿವಶರಾಗಿದ್ದು, ನಾಳೆ ಬೆಂಗಳೂರಿನಲ್ಲಿ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬುಧವಾರ ಬೆಳಗಿನ ಜಾವದವರೆಗೂ ಪಾರ್ಥೀವ ಶರೀಶ ದರ್ಶನಕ್ಕೆ ಅವಕಾಶ ಕಲಿಸಲಾಗಿದೆ. ಅಂದು ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರಿಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್ಮೀಲ್ ಚಿತಾಗಾರಕ್ಕೆ ತರುವ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.
ದ್ವಾರಕೀಶ್ ಅವರ ಅಂತಿಮ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…