ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೋಣ ಚಿತ್ರದ ನಿರ್ಮಾಪಕದ ಜೊತೆಗೆ ನಟ ಜಗ್ಗೇಶ್ ದೂರು ನೀಡಿದ್ದು, ಪೈರಸಿ ಮಾಡುತ್ತಿದ್ದ ಓರ್ವನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರರಂಗವನ್ನು ಪೈರಸಿ ಕಾಡುತ್ತಿದೆ. ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಜಾಲತಾಣಗಳು ಹಾಗೂ ಮೊಬೈಲ್ನಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ರೀತಿ ಆದರೆ ನಿರ್ಮಾಪಕರನ್ನು ಕೊಲೆ ಮಾಡಿದಂತೆ. ದರೋಡೆ ಮಾಡಿದಂತೆ ಎಂದು ಜಗ್ಗೇಶ್ ಕಿಡಿ ಕಾರಿದ್ದಾರೆ.
ಕೋಣ ಚಿತ್ರವನನು ಡೌನ್ಲೋಡ್ ಮಾಡುತ್ತಿದ್ದ ಯುವಕನನನು ಹಿಡಿಯಲಾಗಿದ್ದು, ಆತ ಇದುವರೆಗೂ 100 ಸಿನಿಮಾಗಳನ್ನು ಈ ರೀತಿ ಪೈರಸಿ ಮಾಡಿದ್ದಾನೆ. ಲೋಕೇಶನ್ ಟ್ರೇಸ್ ಮಾಡಿದ ರವಿಕಿರಣ್ ಹಾಗೂ ಜಗ್ಗೇಶ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ಸಿನಿಮಾ ಡೌನ್ಲೋಡ್ ಮಾಡುವವರು, ಲಿಂಕ್ ಫಾರ್ವರ್ಡ್ ಮಾಡುವವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…