ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೋಣ ಚಿತ್ರದ ನಿರ್ಮಾಪಕದ ಜೊತೆಗೆ ನಟ ಜಗ್ಗೇಶ್ ದೂರು ನೀಡಿದ್ದು, ಪೈರಸಿ ಮಾಡುತ್ತಿದ್ದ ಓರ್ವನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರರಂಗವನ್ನು ಪೈರಸಿ ಕಾಡುತ್ತಿದೆ. ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಜಾಲತಾಣಗಳು ಹಾಗೂ ಮೊಬೈಲ್ನಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ರೀತಿ ಆದರೆ ನಿರ್ಮಾಪಕರನ್ನು ಕೊಲೆ ಮಾಡಿದಂತೆ. ದರೋಡೆ ಮಾಡಿದಂತೆ ಎಂದು ಜಗ್ಗೇಶ್ ಕಿಡಿ ಕಾರಿದ್ದಾರೆ.
ಕೋಣ ಚಿತ್ರವನನು ಡೌನ್ಲೋಡ್ ಮಾಡುತ್ತಿದ್ದ ಯುವಕನನನು ಹಿಡಿಯಲಾಗಿದ್ದು, ಆತ ಇದುವರೆಗೂ 100 ಸಿನಿಮಾಗಳನ್ನು ಈ ರೀತಿ ಪೈರಸಿ ಮಾಡಿದ್ದಾನೆ. ಲೋಕೇಶನ್ ಟ್ರೇಸ್ ಮಾಡಿದ ರವಿಕಿರಣ್ ಹಾಗೂ ಜಗ್ಗೇಶ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ಸಿನಿಮಾ ಡೌನ್ಲೋಡ್ ಮಾಡುವವರು, ಲಿಂಕ್ ಫಾರ್ವರ್ಡ್ ಮಾಡುವವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…