ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಕಾರು ಅಪಘಾತದ ಬಗ್ಗೆ ನಟ ಕಿರಣ್ ರಾಜ್ ರಿಯಾಕ್ಟ್ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ.
ಏನಾಗಿದೆ ಅನ್ನೋದು ನಿಮೆಗಲ್ಲಾ ಮಾಹಿತಿ ಸಿಕ್ಕಿರುತ್ತದೆ. ಯಾರೆಲ್ಲಾ ಪ್ಯಾನಿಕ್ ಆಗಿ ಮೆಸೇಜ್ ಮಾಡುತ್ತಿರೋ ಚಿಂತಿಸಬೇಡಿ.
ನಾನು ಈಗ ಆರೋಗ್ಯವಾಗಿದ್ದೇನೆ. ನನಗೆ ಸ್ವಲ್ಪ ಏಟಾಗಿತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ದಯವಿಟ್ಟು ಯಾರೂ ಕೂಡ ಆತಂಕಕ್ಕೆ ಒಳಗಾಗಬೇಡಿ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳುವ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ್ದಾರೆ.
ಅಂದಹಾಗೆ ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಎಕ್ಸಿಕ್ಯೂಟರ್ ಪ್ರೊಡ್ಯೂಸರ್ ಗಿರೀಶ್ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿತ್ತು.
ಅಪಘಾತದ ರಭಸಕ್ಕೆ ಕಿರಣ್ ರಾಜ್ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…