ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಕಾರು ಅಪಘಾತದ ಬಗ್ಗೆ ನಟ ಕಿರಣ್ ರಾಜ್ ರಿಯಾಕ್ಟ್ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ.
ಏನಾಗಿದೆ ಅನ್ನೋದು ನಿಮೆಗಲ್ಲಾ ಮಾಹಿತಿ ಸಿಕ್ಕಿರುತ್ತದೆ. ಯಾರೆಲ್ಲಾ ಪ್ಯಾನಿಕ್ ಆಗಿ ಮೆಸೇಜ್ ಮಾಡುತ್ತಿರೋ ಚಿಂತಿಸಬೇಡಿ.
ನಾನು ಈಗ ಆರೋಗ್ಯವಾಗಿದ್ದೇನೆ. ನನಗೆ ಸ್ವಲ್ಪ ಏಟಾಗಿತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ದಯವಿಟ್ಟು ಯಾರೂ ಕೂಡ ಆತಂಕಕ್ಕೆ ಒಳಗಾಗಬೇಡಿ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳುವ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ್ದಾರೆ.
ಅಂದಹಾಗೆ ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಎಕ್ಸಿಕ್ಯೂಟರ್ ಪ್ರೊಡ್ಯೂಸರ್ ಗಿರೀಶ್ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿತ್ತು.
ಅಪಘಾತದ ರಭಸಕ್ಕೆ ಕಿರಣ್ ರಾಜ್ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…