ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರ ಮೊಮ್ಮೊಗ ದಿವಾಕರ್ ಈಗ ಕಿರುತೆರೆಗೆ ಎಂಟ್ರಿಕೊಟ್ಟಿದ್ದಾರೆ.
ನರಸಿಂಹರಾಜು ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರ ಮೊಮ್ಮೊಗ ಅವಿನಾಶ್ ದಿವಾಕರ್ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿರುವ ಅವರು, ಈಗ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ಹೀರೋ ಪಾತ್ರ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.
ಕಿರುತೆರೆಗೆ ಎಂಟ್ರಿ ಕೊಡುವುದಕ್ಕೆ ಕಾರಣ ನೀಡಿದ ಅವರು, ನಾವು ಕಂಡ ಕನಸ್ಸು ಇಲ್ಲಿಂದಾನೇ ಯಶಸ್ಸು ಕಾಣಬಹುದು. ಹೀರೋಗಳು ಮಾಡದ ದುಡ್ಡನ್ನು ಈಗ ಇನ್ಫ್ಲ್ಯೂಯೆನ್ಸ್ಗಳು ಮಾಡುತ್ತಿದ್ದಾರೆ. ಅದೇ ರೀತಿ ಕಿರುತೆರೆಗೂ ಭಾರೀ ಬೇಡಿಕೆಯಿದೆ. ಈ ಧಾರಾವಾಹಿಯಲ್ಲಿ ಈ ಪಾತ್ರವನ್ನು ನೀವೇ ಮಾಡಬೇಕು ಎಂಬ ಬೇಡಿಕೆ ಬಂತು. ಹಾಗಾಗಿ ಕಿರುತೆಗೆ ಬರಲು ಒಪ್ಪಿಕೊಂಡೆ ಎಂದು ಖುಷಿ ಹಂಚಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರು, ಚಿತ್ರರಂಗದ ಯಶಸ್ಸಿಗೆ ಹಗಲಿರುಳು ದುಡಿದಿದ್ದಾರೆ. ಈಗ ಅವರ ಮೊಮ್ಮಗ ಕಿರುತೆರೆಗೆ ಕಾಲಿಟ್ಟಿದ್ದು, ದೊಡ್ಡ ದೊಡ್ಡ ಹೀರೋಗಳ ಲಿಸ್ಟ್ನಲ್ಲಿ ಸೇರಲಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…