ಮನರಂಜನೆ

ತಾಯಿ ಚಾಮುಂಡೇಶ್ವರಿ ಕುರಿತ ಡೈಲಾಗ್‌ಗೆ ಕ್ಷಮೆಯಾಚಿಸಿದ ರಕ್ಷಕ್‌ ಬುಲೆಟ್‌

ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದಾರೆ.

ಶೋವೊಂದರಲ್ಲಿ ಡೈಲಾಗ್‌ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು.

ಈ ಬೆನ್ನಲ್ಲೇ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ನಟ ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದು, ಯಾರಿಗಾದರೂ ಬೇಸರವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯುವುದಿಲ್ಲ ಎಂದು ಮನವಿ ಮಾಡಿದ್ದಾರೆ.

ನಮ್ಮ ಫ್ಯಾಮಿಲಿ ಕೂಡ ತಾಯಿ ಚಾಮುಂಡೇಶ್ವರಿಯ ಪರಮ ಭಕ್ತರು. ನಮ್ಮ ತಂದೆ ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ಬಂದಿದ್ದೇವೆ.

ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುತ್ತೇನೆ.

ನಾನು ಯಾರ ಭಾವನೆಗಳಿಗೂ, ಮನಸ್ಸಿಗೂ ನೋವುಂಟು ಮಾಡುವ ಕೆಲಸ ಮಾಡಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಕ್ಷಮೆ ಕೋರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

40 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

46 mins ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

51 mins ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

56 mins ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

1 hour ago