Mysore
32
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಮೈಸೂರಲ್ಲಿ ಪೆದ್ದಿ ಚಿತ್ರೀಕರಣ : ಸಿಎಂ ಭೇಟಿಯಾಗಿ ಗೌರವ ಸಲ್ಲಿಸಿದ ನಟ ರಾಮಚರಣ್‌

ಮೈಸೂರು : ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು.

ಈ ವೇಳೆ ಕಾರ್ಮಿಕ ಸಚಿವ ಸಂತೋಷ ಲಾಡ್‌, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಸಿಎಂ ಮಾಧ್ಯಮ ವಕ್ತಾರ ಪ್ರಭಾಕರ್‌ ಸೇರಿದಂತೆ ಇನ್ನಿತರರು ಇದ್ದರು.

Tags:
error: Content is protected !!