ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ನಟ ರಿಷಬ್ ಶೆಟ್ಟಿ ತೊಡೆ ಮೇಲೆ ಮಲಗಿದ್ದು, ಪಂಜುರ್ಲಿಯಲ್ಲ ನರ್ತಕ ಎಂದು ಸೋಷಿಯಲ್ ಮೀಡಿಯಾಲ್ಲಿ ಹಲವರು ಟೀಕೆ ಮಾಡುತ್ತಿದ್ದಾರೆ. ಹರಕೆ ಕೋಲ ದೈವರಾಧನೆ ನಿಯಮಗಳ ವಿರುದ್ಧ ನಡೆಯಿತು ಎಂದು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನು ಓದಿ: ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಕಾಂತಾರ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಆರೋಪ
ಮಂಗಳೂರಿನ ಬಾರೆಬೈಲ್ನಲ್ಲಿ ಹರಕೆ ಕೋಲ ನಡೆಯಿತು. ಈ ಸಂದರ್ಭದಲ್ಲಿ ದೈವ ನರ್ತಕ ರಿಷಬ್ ತೊಡೆ ಮೇಲೆ ಮಲಗಿದ್ದರು. ಕೋಲದ ವೇಳೆ ದೈವ ನರ್ತಕ ರಿಷಬ್ ಜೊತೆ ವರ್ತಿಸಿದ ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ.
ನರ್ತಕ ಹಾಕಿದ ಬಟ್ಟೆಗಳು ದೈವರಾಧನೆಗೆ ವಿರುದ್ಧವಾಗಿದೆ. ಕಡ್ತಳೆಯನ್ನು ತಲೆಗೆ ಹೊಡೆದುಕೊಳ್ಳುವುದಿಲ್ಲ. ಡ್ಯಾನ್ಸರ್ಗಳು ಹಾಕುವ ಬಟ್ಟೆ ಹಾಕಬಾರದು ಎಂದು ದೈವರಾಧಕ ತಮ್ಮಣ್ಣ ಶೆಟ್ಟಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…