ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ನಟ ರಿಷಬ್ ಶೆಟ್ಟಿ ತೊಡೆ ಮೇಲೆ ಮಲಗಿದ್ದು, ಪಂಜುರ್ಲಿಯಲ್ಲ ನರ್ತಕ ಎಂದು ಸೋಷಿಯಲ್ ಮೀಡಿಯಾಲ್ಲಿ ಹಲವರು ಟೀಕೆ ಮಾಡುತ್ತಿದ್ದಾರೆ. ಹರಕೆ ಕೋಲ ದೈವರಾಧನೆ ನಿಯಮಗಳ ವಿರುದ್ಧ ನಡೆಯಿತು ಎಂದು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನು ಓದಿ: ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಕಾಂತಾರ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಆರೋಪ
ಮಂಗಳೂರಿನ ಬಾರೆಬೈಲ್ನಲ್ಲಿ ಹರಕೆ ಕೋಲ ನಡೆಯಿತು. ಈ ಸಂದರ್ಭದಲ್ಲಿ ದೈವ ನರ್ತಕ ರಿಷಬ್ ತೊಡೆ ಮೇಲೆ ಮಲಗಿದ್ದರು. ಕೋಲದ ವೇಳೆ ದೈವ ನರ್ತಕ ರಿಷಬ್ ಜೊತೆ ವರ್ತಿಸಿದ ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ.
ನರ್ತಕ ಹಾಕಿದ ಬಟ್ಟೆಗಳು ದೈವರಾಧನೆಗೆ ವಿರುದ್ಧವಾಗಿದೆ. ಕಡ್ತಳೆಯನ್ನು ತಲೆಗೆ ಹೊಡೆದುಕೊಳ್ಳುವುದಿಲ್ಲ. ಡ್ಯಾನ್ಸರ್ಗಳು ಹಾಕುವ ಬಟ್ಟೆ ಹಾಕಬಾರದು ಎಂದು ದೈವರಾಧಕ ತಮ್ಮಣ್ಣ ಶೆಟ್ಟಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…