ಮನರಂಜನೆ

ನಟ ಶಿವಣ್ಣ ಮನೆ ಸಾಕು ನಾಯಿ ನೀಮೋ ನಿಧನ: ಬಾವುಕ ಪತ್ರ ಬರೆದ ಗೀತಾ ಶಿವರಾಜ್‌ ಕುಮಾರ್‌

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ.

ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ ಕೊಟ್ಟಿದ್ದರು.

ನಿರುಪಮಾ ಅವರು ಡಾಕ್ಟರ್‌ ಆಗಿರುವ ಕಾರಣಕ್ಕೆ ಅದನ್ನು ಸಮಯಕ್ಕೆ ಸರಿಯಾಘಿ ನೋಡಿಕೊಳ್ಳಲು ಆಗಲ್ಲ ಎಂಬ ಕಾರಣಕ್ಕೆ ಆ ನಾಯಿ ಶಿವಣ್ಣ ಅವರ ಮನೆಯಲ್ಲೇ ಇತ್ತು.

ಆದ್ರೆ ನೀಮೋ ಇಂದು ಚಿರನಿದ್ರೆಗೆ ಜಾರಿಗೆ. ನೀಮೋ ಸಾವನ್ನಪ್ಪಿರುವ ಬಗ್ಗೆ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪತ್ರವೊಂದನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

ನಟ ಶಿವರಾಜ್‌ ಕುಮಾರ್‌ ಅವರು ಕಳೆದ ವಾರ ಅಮೆರಿಕಾಗೆ ಚಿಕಿತ್ಸೆಗೆ ಹೊರಡುವ ವೇಳೆ ನಾಯಿ ನೀಮೋ ಅವರ ಜೊತೆಯಲ್ಲೇ ಇದ್ದು ಬೀಳ್ಕೊಟ್ಟಿದೆ. ಆದರೆ ಈಗ ನೀಮೋ ಮೃತಪಟ್ಟಿದ್ದು, ಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಈ ಬಗ್ಗೆ ಪತ್ರ ಬರೆದಿರುವ ಗೀತಾ ಶಿವರಾಜ್‌ ಕುಮಾರ್‌ ಅವರು, ಪತ್ರದಲ್ಲಿ ಆ ನಾಯಿ ನೀಮೋ ಮನೆಯಲ್ಲಿ ಹೇಗಿರುತ್ತಿತ್ತು. ಗೀತಾ ಅವರನ್ನು ಅದೆಷ್ಟು ಇಷ್ಟಪಡುತ್ತಿತ್ತು ಎಂದು ಉಲ್ಲೇಖಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago