shivarajkumar
ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು ನಟ ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರು ಬೆಂಗಳೂರಿಗೆ ಬಂದಾಗ ಕೇಳಬೇಕಿತ್ತು ಎಂದರು.
ನಾನು ಯಾರು ಎಂದು ನಮ್ಮ ತಂದೆಗೆ ಗೊತ್ತು. ನಾನು ಯಾರು ಎಂದು ಕರ್ನಾಟಕದ ಜನತೆಗೂ ಗೊತ್ತು. ನಾನು ಕರ್ನಾಟಕಕ್ಕೆ ಏನು ಮಾಡಿದ್ದೇನೆ ಎಂದು ಜನಕ್ಕೆ ಗೊತ್ತು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿಲ್ಲ. ಭಾಷೆ ಮಾತನಾಡುತ್ತಿದ್ದಾರೆ ಅಂದಾಗ ನಾನು ಕೈತಟ್ಟಿದ್ದು ನಿಜ. ಆ ಸಮಯದಲ್ಲಿ ಏನು ಮಾತನಾಡುತ್ತಿದ್ದಾರೆ ಎಂದು ಗೊತ್ತಾಗಲಿಲ್ಲ ಎಂದು ಹೇಳಿದರು.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…