shivarajkumar
ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು ನಟ ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರು ಬೆಂಗಳೂರಿಗೆ ಬಂದಾಗ ಕೇಳಬೇಕಿತ್ತು ಎಂದರು.
ನಾನು ಯಾರು ಎಂದು ನಮ್ಮ ತಂದೆಗೆ ಗೊತ್ತು. ನಾನು ಯಾರು ಎಂದು ಕರ್ನಾಟಕದ ಜನತೆಗೂ ಗೊತ್ತು. ನಾನು ಕರ್ನಾಟಕಕ್ಕೆ ಏನು ಮಾಡಿದ್ದೇನೆ ಎಂದು ಜನಕ್ಕೆ ಗೊತ್ತು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿಲ್ಲ. ಭಾಷೆ ಮಾತನಾಡುತ್ತಿದ್ದಾರೆ ಅಂದಾಗ ನಾನು ಕೈತಟ್ಟಿದ್ದು ನಿಜ. ಆ ಸಮಯದಲ್ಲಿ ಏನು ಮಾತನಾಡುತ್ತಿದ್ದಾರೆ ಎಂದು ಗೊತ್ತಾಗಲಿಲ್ಲ ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…