ಹಾಸನ: ನಟ ಹಾಗೂ ನಿರ್ದೇಶಕ ತರುಣ್ ಸುಧೀರ್ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು.
ದರ್ಶನ್ ಅವರು ಇದ್ದಿದ್ದರೆ ತಪ್ಪದೇ ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇವೆ ಎಂದರು.
ಹಾಸನಾಂಬೆ ತಾಯಿ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದನ್ನೆಲ್ಲಾ ಹೇಳಬೇಕು ಎನಿಸುತ್ತದೆ. ಇಲ್ಲಿ ಒಂದು ವೈಬ್ರೇಶನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ ಎಂದು ಖುಷಿಪಟ್ಟರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…