ಮನರಂಜನೆ

ಬಜೆಟ್‌ ಮಂಡನೆ ಬೆನ್ನಲ್ಲೇ ಟ್ರೆಂಡ್‌ ಆಯ್ತು ಹ್ಯಾಷ್‌ಟ್ಯಾಗ್‌ ಮಿಡಲ್‌ ಕ್ಲಾಸ್‌!

ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಬಜೆಟ್‌ ವೇಳೆ ಸಖತ್‌ ಟ್ರೆಂಡ್‌ ಆಗಿದ್ದಾರೆ.

https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08

ಟ್ವಿಟ್ಟರ್‌ನಲ್ಲಿ ಭಾರೀ ಟ್ರೆಂಡ್‌ ಆಗಿರುವ ಸೀತಾರಾಮನ್‌ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಟ್ರೋಲ್‌ ಆಗುತ್ತಿದ್ದಾರೆ.

https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08

ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್‌ನಲ್ಲಿ ಸ್ಥಾನ ಪಡೆದುಕೊಂಡಿದೆ.

• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್‌ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್‌ ಮಾಡುವ ಮೂಲಕ ನಿರ್ಮಲಾ ಬಜೆಟ್‌ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

https://x.com/swatic12/status/1815657478022938920?t=SCmfXUxNQjmZqE8FHVgbMw&s=08

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

14 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

41 mins ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

44 mins ago

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

55 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

2 hours ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

2 hours ago