ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ಸಖತ್ ಟ್ರೆಂಡ್ ಆಗಿದ್ದಾರೆ.
https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08
ಟ್ವಿಟ್ಟರ್ನಲ್ಲಿ ಭಾರೀ ಟ್ರೆಂಡ್ ಆಗಿರುವ ಸೀತಾರಾಮನ್ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08
ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್ನಲ್ಲಿ ಸ್ಥಾನ ಪಡೆದುಕೊಂಡಿದೆ.
• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್ ಮಾಡುವ ಮೂಲಕ ನಿರ್ಮಲಾ ಬಜೆಟ್ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://x.com/swatic12/status/1815657478022938920?t=SCmfXUxNQjmZqE8FHVgbMw&s=08
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…