ಮನರಂಜನೆ

ಬಜೆಟ್‌ ಮಂಡನೆ ಬೆನ್ನಲ್ಲೇ ಟ್ರೆಂಡ್‌ ಆಯ್ತು ಹ್ಯಾಷ್‌ಟ್ಯಾಗ್‌ ಮಿಡಲ್‌ ಕ್ಲಾಸ್‌!

ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಬಜೆಟ್‌ ವೇಳೆ ಸಖತ್‌ ಟ್ರೆಂಡ್‌ ಆಗಿದ್ದಾರೆ.

https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08

ಟ್ವಿಟ್ಟರ್‌ನಲ್ಲಿ ಭಾರೀ ಟ್ರೆಂಡ್‌ ಆಗಿರುವ ಸೀತಾರಾಮನ್‌ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಟ್ರೋಲ್‌ ಆಗುತ್ತಿದ್ದಾರೆ.

https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08

ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್‌ನಲ್ಲಿ ಸ್ಥಾನ ಪಡೆದುಕೊಂಡಿದೆ.

• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್‌ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್‌ ಮಾಡುವ ಮೂಲಕ ನಿರ್ಮಲಾ ಬಜೆಟ್‌ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

https://x.com/swatic12/status/1815657478022938920?t=SCmfXUxNQjmZqE8FHVgbMw&s=08

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

16 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

32 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

41 mins ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

1 hour ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

1 hour ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago