ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ಸಖತ್ ಟ್ರೆಂಡ್ ಆಗಿದ್ದಾರೆ.
https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08
ಟ್ವಿಟ್ಟರ್ನಲ್ಲಿ ಭಾರೀ ಟ್ರೆಂಡ್ ಆಗಿರುವ ಸೀತಾರಾಮನ್ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08
ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್ನಲ್ಲಿ ಸ್ಥಾನ ಪಡೆದುಕೊಂಡಿದೆ.
• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್ ಮಾಡುವ ಮೂಲಕ ನಿರ್ಮಲಾ ಬಜೆಟ್ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://x.com/swatic12/status/1815657478022938920?t=SCmfXUxNQjmZqE8FHVgbMw&s=08
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…
ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್ ಬ್ಲಾಕ್-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…
ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…
ಹುಣಸೂರು: ಟ್ರಾಕ್ಟರ್ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ…