ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ಸಖತ್ ಟ್ರೆಂಡ್ ಆಗಿದ್ದಾರೆ.
https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08
ಟ್ವಿಟ್ಟರ್ನಲ್ಲಿ ಭಾರೀ ಟ್ರೆಂಡ್ ಆಗಿರುವ ಸೀತಾರಾಮನ್ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08
ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್ನಲ್ಲಿ ಸ್ಥಾನ ಪಡೆದುಕೊಂಡಿದೆ.
• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್ ಮಾಡುವ ಮೂಲಕ ನಿರ್ಮಲಾ ಬಜೆಟ್ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://x.com/swatic12/status/1815657478022938920?t=SCmfXUxNQjmZqE8FHVgbMw&s=08
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…