ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ಸಖತ್ ಟ್ರೆಂಡ್ ಆಗಿದ್ದಾರೆ.
https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08
ಟ್ವಿಟ್ಟರ್ನಲ್ಲಿ ಭಾರೀ ಟ್ರೆಂಡ್ ಆಗಿರುವ ಸೀತಾರಾಮನ್ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08
ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್ನಲ್ಲಿ ಸ್ಥಾನ ಪಡೆದುಕೊಂಡಿದೆ.
• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್ ಮಾಡುವ ಮೂಲಕ ನಿರ್ಮಲಾ ಬಜೆಟ್ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://x.com/swatic12/status/1815657478022938920?t=SCmfXUxNQjmZqE8FHVgbMw&s=08
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…