ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್ ವೇಳೆ ಸಖತ್ ಟ್ರೆಂಡ್ ಆಗಿದ್ದಾರೆ.
https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08
ಟ್ವಿಟ್ಟರ್ನಲ್ಲಿ ಭಾರೀ ಟ್ರೆಂಡ್ ಆಗಿರುವ ಸೀತಾರಾಮನ್ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
https://x.com/GemsOfReplies/status/1815672194992619877?t=0Rz-BSxSVN6IBoYffiZ7xQ&s=08
ಇದರ ಜೊತೆಗೆ #nirmalasitarama̧n #unionbudget ಕೂಡಾ ಟ್ರೆಂಡಿಂಗ್ನಲ್ಲಿ ಸ್ಥಾನ ಪಡೆದುಕೊಂಡಿದೆ.
• ಡಿವಿಡೆಂಡ್ ಮೇಲಿನ ತೆರಿಗೆ
• ಸ್ಥಿರ ಠೇವಣಿ ಮೇಲಿನ ತೆರಿಗೆ
• ಮನೆ ಖರೀದಿಯ ಮೇಲೆ ತೆರಿಗೆ
• ಪೆಟ್ರೋಲ್ ಮೇಲಿನ ತೆರಿಗೆ
• ಹಾಲು ಮತ್ತು ಮೊಸರು ಮೇಲಿನ ತೆರಿಗೆ
• ಷೇರುಗಳ ಮೇಲಿನ ತೆರಿಗೆ
• ಭವಿಷ್ಯ ನಿಧಿಯ ಮೇಲಿನ ತೆರಿಗೆ
• ಪೆನ್ಸಿಲ್ ಮತ್ತು ಪುಸ್ತಕಗಳ ಮೇಲಿನ ತೆರಿಗೆ
• ಸಿನಿಮಾ ಹಾಲ್ನಲ್ಲಿ ತೆರಿಗೆ
• ಬಾರ್ಬರ್ ಶಾಪ್ ಮೇಲೆ ತೆರಿಗೆ
• ಆರೋಗ್ಯ ವಿಮೆ ಮೇಲಿನ ತೆರಿಗೆ
• ಸ್ಕೂಟರ್ ಮೇಲೆ ತೆರಿಗೆ ಸೇರಿದಂತೆ ಸಾಮಾನ್ಯ ವರ್ಗದ ಜನರಿಗೆ ಯಾವೆಲ್ಲಾ ವಿಭಾಗಗಳಲ್ಲಿ ತೆರಿಗೆ ವಿಧಿಸಬಹುದೋ ಆ ಎಲ್ಲಾ ಕಡಗಳಲ್ಲಿಯೂ ತೆರಿಗೆ ವಿಧಿಸಿ ಮಧ್ಯಮ ವರ್ಗದವರ ಜೀವನಕ್ಕೆ ಬರೆ ಹಾಕುತ್ತಿದ್ದಾರೆ ಎಂದು ಮೀಮ್ಸ್ ಮಾಡುವ ಮೂಲಕ ನಿರ್ಮಲಾ ಬಜೆಟ್ ಮಂಡನೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://x.com/swatic12/status/1815657478022938920?t=SCmfXUxNQjmZqE8FHVgbMw&s=08
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…