ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ನೈಜ ಕನ್ನಡ ಸಿನಿ ರಸಿಕರು ಚಿತ್ರ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿದ್ದಾರೆ.
ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾದ ಕನ್ನಡ ಚಿತ್ರಗಳ ಹಾಗೆ ರೇಟಿಂಗ್ ಮೇಲೆ ನಿರ್ಬಂಧ ಹೇರದೇ ಬಿಡುಗಡೆಗೊಂಡಿದ್ದು, ಬುಕ್ಮೈಶೋನಲ್ಲಿ ರೇಟಿಂಗ್ ವಿಚಾರವಾಗಿ ಹಲವು ತಿಂಗಳುಗಳ ಬಳಿ ಸ್ಪಷ್ಟ ಹಿಟ್ ಫಲಿತಾಂಶ ಕಂಡ ಚಿತ್ರವಾಗಿ ಹೊರಬಂದಿದೆ.
ಇಂದು ಬುಕ್ಮೈಶೋನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ರೇಟಿಂಗ್ ಪಡೆದುಕೊಂಡಿರುವ ಚಿತ್ರ 10ಕ್ಕೆ ಬರೋಬ್ಬರಿ 9.9 ರೇಟಿಂಗ್ ಗಿಟ್ಟಿಸಿಕೊಂಡಿದೆ.
ಇಷ್ಟು ಮಂದಿ ರೇಟ್ ಮಾಡಿದರೂ 9.9 ರೇಟಿಂಗ್ ಪಡೆದುಕೊಂಡಿರುವುದು ಪ್ರೇಕ್ಷಕರು ಚಿತ್ರಕ್ಕೆ ಕೊಟ್ಟ ಹಿಟ್ ಸರ್ಟಿಫಿಕೇಟ್ ಆಗಿದೆ.
ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…