ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ನೈಜ ಕನ್ನಡ ಸಿನಿ ರಸಿಕರು ಚಿತ್ರ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿದ್ದಾರೆ.
ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾದ ಕನ್ನಡ ಚಿತ್ರಗಳ ಹಾಗೆ ರೇಟಿಂಗ್ ಮೇಲೆ ನಿರ್ಬಂಧ ಹೇರದೇ ಬಿಡುಗಡೆಗೊಂಡಿದ್ದು, ಬುಕ್ಮೈಶೋನಲ್ಲಿ ರೇಟಿಂಗ್ ವಿಚಾರವಾಗಿ ಹಲವು ತಿಂಗಳುಗಳ ಬಳಿ ಸ್ಪಷ್ಟ ಹಿಟ್ ಫಲಿತಾಂಶ ಕಂಡ ಚಿತ್ರವಾಗಿ ಹೊರಬಂದಿದೆ.
ಇಂದು ಬುಕ್ಮೈಶೋನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ರೇಟಿಂಗ್ ಪಡೆದುಕೊಂಡಿರುವ ಚಿತ್ರ 10ಕ್ಕೆ ಬರೋಬ್ಬರಿ 9.9 ರೇಟಿಂಗ್ ಗಿಟ್ಟಿಸಿಕೊಂಡಿದೆ.
ಇಷ್ಟು ಮಂದಿ ರೇಟ್ ಮಾಡಿದರೂ 9.9 ರೇಟಿಂಗ್ ಪಡೆದುಕೊಂಡಿರುವುದು ಪ್ರೇಕ್ಷಕರು ಚಿತ್ರಕ್ಕೆ ಕೊಟ್ಟ ಹಿಟ್ ಸರ್ಟಿಫಿಕೇಟ್ ಆಗಿದೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…