ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ನೈಜ ಕನ್ನಡ ಸಿನಿ ರಸಿಕರು ಚಿತ್ರ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿದ್ದಾರೆ.
ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾದ ಕನ್ನಡ ಚಿತ್ರಗಳ ಹಾಗೆ ರೇಟಿಂಗ್ ಮೇಲೆ ನಿರ್ಬಂಧ ಹೇರದೇ ಬಿಡುಗಡೆಗೊಂಡಿದ್ದು, ಬುಕ್ಮೈಶೋನಲ್ಲಿ ರೇಟಿಂಗ್ ವಿಚಾರವಾಗಿ ಹಲವು ತಿಂಗಳುಗಳ ಬಳಿ ಸ್ಪಷ್ಟ ಹಿಟ್ ಫಲಿತಾಂಶ ಕಂಡ ಚಿತ್ರವಾಗಿ ಹೊರಬಂದಿದೆ.
ಇಂದು ಬುಕ್ಮೈಶೋನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ರೇಟಿಂಗ್ ಪಡೆದುಕೊಂಡಿರುವ ಚಿತ್ರ 10ಕ್ಕೆ ಬರೋಬ್ಬರಿ 9.9 ರೇಟಿಂಗ್ ಗಿಟ್ಟಿಸಿಕೊಂಡಿದೆ.
ಇಷ್ಟು ಮಂದಿ ರೇಟ್ ಮಾಡಿದರೂ 9.9 ರೇಟಿಂಗ್ ಪಡೆದುಕೊಂಡಿರುವುದು ಪ್ರೇಕ್ಷಕರು ಚಿತ್ರಕ್ಕೆ ಕೊಟ್ಟ ಹಿಟ್ ಸರ್ಟಿಫಿಕೇಟ್ ಆಗಿದೆ.
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…