ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ.
ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ನೈಜ ಕನ್ನಡ ಸಿನಿ ರಸಿಕರು ಚಿತ್ರ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿದ್ದಾರೆ.
ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾದ ಕನ್ನಡ ಚಿತ್ರಗಳ ಹಾಗೆ ರೇಟಿಂಗ್ ಮೇಲೆ ನಿರ್ಬಂಧ ಹೇರದೇ ಬಿಡುಗಡೆಗೊಂಡಿದ್ದು, ಬುಕ್ಮೈಶೋನಲ್ಲಿ ರೇಟಿಂಗ್ ವಿಚಾರವಾಗಿ ಹಲವು ತಿಂಗಳುಗಳ ಬಳಿ ಸ್ಪಷ್ಟ ಹಿಟ್ ಫಲಿತಾಂಶ ಕಂಡ ಚಿತ್ರವಾಗಿ ಹೊರಬಂದಿದೆ.
ಇಂದು ಬುಕ್ಮೈಶೋನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ರೇಟಿಂಗ್ ಪಡೆದುಕೊಂಡಿರುವ ಚಿತ್ರ 10ಕ್ಕೆ ಬರೋಬ್ಬರಿ 9.9 ರೇಟಿಂಗ್ ಗಿಟ್ಟಿಸಿಕೊಂಡಿದೆ.
ಇಷ್ಟು ಮಂದಿ ರೇಟ್ ಮಾಡಿದರೂ 9.9 ರೇಟಿಂಗ್ ಪಡೆದುಕೊಂಡಿರುವುದು ಪ್ರೇಕ್ಷಕರು ಚಿತ್ರಕ್ಕೆ ಕೊಟ್ಟ ಹಿಟ್ ಸರ್ಟಿಫಿಕೇಟ್ ಆಗಿದೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…