ಭಾಸ್ಕರ್ ಡಾಟ್ ಕಾಮ್ ವರದಿ ಪ್ರಕಾರ ಇಂದು ( ಮಾರ್ಚ್ 15 ) ಬೆಳಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮಿತಾಬ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಆಂಜಿಯೋಪ್ಲಾಸ್ಟಿಗೆ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಪ್ರತಿ ಭಾನುವಾರದಂದು ಅಮಿತಾಬ್ ತಮ್ಮ ಮನೆಯ ಜಲ್ಸಾದ ಹೊರಗೆ ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳನ್ನು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿದ್ದು, ಹಂಬಲ್ ಬಿಯಾಂಡ್ ಎಂದು ಬರೆದುಕೊಂಡಿದ್ದರು.
ಅಮಿತಾಬ್ ಅವರು ಬಹು ನಿರೀಕ್ಷಿತ ಚಿತ್ರವಾದ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆಯ ಕಲ್ಕಿ 2898 AD ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇತ್ತೀಚೆಗೆ ಬಿಡುಗಡೆಗೊಂಡ ಟೈಗರ್ ಶ್ರಾಫ್ ಮತ್ತು ಕೃತಿ ಸನನ್ ನಟನೆಯ ಗಣಪತ್ ಇವರ ಹಿಂದಿನ ಚಿತ್ರವಾಗಿತ್ತು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…