ಭಾಸ್ಕರ್ ಡಾಟ್ ಕಾಮ್ ವರದಿ ಪ್ರಕಾರ ಇಂದು ( ಮಾರ್ಚ್ 15 ) ಬೆಳಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮಿತಾಬ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಆಂಜಿಯೋಪ್ಲಾಸ್ಟಿಗೆ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಪ್ರತಿ ಭಾನುವಾರದಂದು ಅಮಿತಾಬ್ ತಮ್ಮ ಮನೆಯ ಜಲ್ಸಾದ ಹೊರಗೆ ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳನ್ನು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿದ್ದು, ಹಂಬಲ್ ಬಿಯಾಂಡ್ ಎಂದು ಬರೆದುಕೊಂಡಿದ್ದರು.
ಅಮಿತಾಬ್ ಅವರು ಬಹು ನಿರೀಕ್ಷಿತ ಚಿತ್ರವಾದ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆಯ ಕಲ್ಕಿ 2898 AD ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇತ್ತೀಚೆಗೆ ಬಿಡುಗಡೆಗೊಂಡ ಟೈಗರ್ ಶ್ರಾಫ್ ಮತ್ತು ಕೃತಿ ಸನನ್ ನಟನೆಯ ಗಣಪತ್ ಇವರ ಹಿಂದಿನ ಚಿತ್ರವಾಗಿತ್ತು.
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…
ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…